ಸುಳ್ಯ: ಸಂಪಾಜೆ ಡಾ.ಕೀಲಾರು ಗೋಪಾಕೃಷ್ಣಯ್ಯ ಪ್ರತಿಷ್ಠಾನದ ವತಿಯಿಂದ ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ಮತ್ತು ಯಕ್ಷಗಾನ ಬಯಲಾಟ `ಸಂಪಾಜೆ ಯಕ್ಷೋತ್ಸವ‘ 2020 ಜನವರಿ 18 ರಂದು ಸಂಜೆ ನಾಲ್ಕರಿಂದ ಕಲ್ಲುಗುಂಡಿ ಶಾಲಾ ವಠಾರದಲ್ಲಿ ನಡೆಯಲಿದೆ.
ಕಾಸರಗೋಡು ಎಡನೀರು ಮಠಾಧಿಪತಿ ಶ್ರೀ ಕೇಶವಾನಂದ ಭಾರತಿ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿ ಉಪಸ್ಥಿತಿಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ, ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ನಡೆಯಲಿದೆ. ಬಳಿಕ ಯಕ್ಷಗಾನ ಬಯಲಾಟ ನಡೆಯಲಿದೆ. ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಐದು ಪ್ರಸಂಗಗಳು ನಡೆಯಲಿದೆ.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…