ಸುಳ್ಯ: ಸಂಪಾಜೆ ಡಾ.ಕೀಲಾರು ಗೋಪಾಕೃಷ್ಣಯ್ಯ ಪ್ರತಿಷ್ಠಾನದ ವತಿಯಿಂದ ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ಮತ್ತು ಯಕ್ಷಗಾನ ಬಯಲಾಟ `ಸಂಪಾಜೆ ಯಕ್ಷೋತ್ಸವ‘ 2020 ಜನವರಿ 18 ರಂದು ಸಂಜೆ ನಾಲ್ಕರಿಂದ ಕಲ್ಲುಗುಂಡಿ ಶಾಲಾ ವಠಾರದಲ್ಲಿ ನಡೆಯಲಿದೆ.
ಕಾಸರಗೋಡು ಎಡನೀರು ಮಠಾಧಿಪತಿ ಶ್ರೀ ಕೇಶವಾನಂದ ಭಾರತಿ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿ ಉಪಸ್ಥಿತಿಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ, ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ನಡೆಯಲಿದೆ. ಬಳಿಕ ಯಕ್ಷಗಾನ ಬಯಲಾಟ ನಡೆಯಲಿದೆ. ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಐದು ಪ್ರಸಂಗಗಳು ನಡೆಯಲಿದೆ.
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…