ಸುಳ್ಯ: ಸಂಪಾಜೆ ಡಾ.ಕೀಲಾರು ಗೋಪಾಕೃಷ್ಣಯ್ಯ ಪ್ರತಿಷ್ಠಾನದ ವತಿಯಿಂದ ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ಮತ್ತು ಯಕ್ಷಗಾನ ಬಯಲಾಟ `ಸಂಪಾಜೆ ಯಕ್ಷೋತ್ಸವ‘ 2020 ಜನವರಿ 18 ರಂದು ಸಂಜೆ ನಾಲ್ಕರಿಂದ ಕಲ್ಲುಗುಂಡಿ ಶಾಲಾ ವಠಾರದಲ್ಲಿ ನಡೆಯಲಿದೆ.
ಕಾಸರಗೋಡು ಎಡನೀರು ಮಠಾಧಿಪತಿ ಶ್ರೀ ಕೇಶವಾನಂದ ಭಾರತಿ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿ ಉಪಸ್ಥಿತಿಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ, ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ನಡೆಯಲಿದೆ. ಬಳಿಕ ಯಕ್ಷಗಾನ ಬಯಲಾಟ ನಡೆಯಲಿದೆ. ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಐದು ಪ್ರಸಂಗಗಳು ನಡೆಯಲಿದೆ.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…