ಸುಳ್ಯ: ಸಂಪಾಜೆ ಡಾ.ಕೀಲಾರು ಗೋಪಾಕೃಷ್ಣಯ್ಯ ಪ್ರತಿಷ್ಠಾನದ ವತಿಯಿಂದ ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ಮತ್ತು ಯಕ್ಷಗಾನ ಬಯಲಾಟ `ಸಂಪಾಜೆ ಯಕ್ಷೋತ್ಸವ‘ 2020 ಜನವರಿ 18 ರಂದು ಸಂಜೆ ನಾಲ್ಕರಿಂದ ಕಲ್ಲುಗುಂಡಿ ಶಾಲಾ ವಠಾರದಲ್ಲಿ ನಡೆಯಲಿದೆ.
ಕಾಸರಗೋಡು ಎಡನೀರು ಮಠಾಧಿಪತಿ ಶ್ರೀ ಕೇಶವಾನಂದ ಭಾರತಿ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮಿ ಉಪಸ್ಥಿತಿಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ, ಡಾ.ಕೀಲಾರು ಗೋಪಾಲಕೃಷ್ಣಯ್ಯನವರ ಸಂಸ್ಮರಣೆ ನಡೆಯಲಿದೆ. ಬಳಿಕ ಯಕ್ಷಗಾನ ಬಯಲಾಟ ನಡೆಯಲಿದೆ. ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ಐದು ಪ್ರಸಂಗಗಳು ನಡೆಯಲಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…