ಸುಳ್ಯ: ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಸಚಿವ ಸದಾನಂದ ಗೌಡ ಅವರು ಜ.23 ರಂದು ಸಂಜೆ 5.30 ಗಂಟೆಗೆ ಸುಳ್ಯದ ಮನೆಯಾದ ದೇವರಗುಂಡಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು. ಜ. 24 ರಂದು ಬೆಳಗ್ಗೆ 10.30 ಗಂಟೆಗೆ ಧರ್ಮಸ್ಥಳದ ಧರ್ಮಶ್ರೀ ಅನೆಕ್ಸ್ ಹೊಸ ಆವರಣದ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮಂಗಳೂರಿಗೆ ತೆರಳುವರು.
ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…
ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…