ಸುಳ್ಯ: ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಸಚಿವ ಸದಾನಂದ ಗೌಡ ಅವರು ಜ.23 ರಂದು ಸಂಜೆ 5.30 ಗಂಟೆಗೆ ಸುಳ್ಯದ ಮನೆಯಾದ ದೇವರಗುಂಡಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು. ಜ. 24 ರಂದು ಬೆಳಗ್ಗೆ 10.30 ಗಂಟೆಗೆ ಧರ್ಮಸ್ಥಳದ ಧರ್ಮಶ್ರೀ ಅನೆಕ್ಸ್ ಹೊಸ ಆವರಣದ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮಂಗಳೂರಿಗೆ ತೆರಳುವರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…