ಪುತ್ತೂರು: ಛಾಯಾಗ್ರಾಹಕ ಕಿಶೋರ್ ಏನಂಕೂಡ್ಳು ಅವರ ಛಾಯಾಚಿತ್ರಗಳ ಪ್ರದರ್ಶನ ‘ದಿ ರಿಫ್ಲೆಕ್ಷನ್‘ ಜ.25ರಿಂದ ಫೆ. 5ರವರೆಗೆ ಪುತ್ತೂರು ಬಳಿಯ ಪರ್ಪುಂಜದ ಸೌಗಂಧಿಕಾದಲ್ಲಿ ನಡೆಯಲಿದೆ.
16 ವರ್ಷಗಳಿಂದ ಛಾಯಾಗ್ರಾಹಕ ವೃತ್ತಿಯಲ್ಲಿ ತೊಡಗಿರುವ ಕಿಶೋರ್ ಅವರು ಸೆರೆ ಹಿಡಿದಿರುವ ಅಪರೂಪದ ಚಿತ್ರಗಳು ಪ್ರದರ್ಶನಗೊಳ್ಳಲಿವೆ.
ಹೆಚ್ಚಿನ ಮಾಹಿತಿಗೆ ಚಂದ್ರ ಸೌಗಂಧಿಕಾ 9448012066, 9900409380 ಸಂಪರ್ಕಿಸಬಹುದು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…