ಪುತ್ತೂರು: ಛಾಯಾಗ್ರಾಹಕ ಕಿಶೋರ್ ಏನಂಕೂಡ್ಳು ಅವರ ಛಾಯಾಚಿತ್ರಗಳ ಪ್ರದರ್ಶನ ‘ದಿ ರಿಫ್ಲೆಕ್ಷನ್‘ ಜ.25ರಿಂದ ಫೆ. 5ರವರೆಗೆ ಪುತ್ತೂರು ಬಳಿಯ ಪರ್ಪುಂಜದ ಸೌಗಂಧಿಕಾದಲ್ಲಿ ನಡೆಯಲಿದೆ.
16 ವರ್ಷಗಳಿಂದ ಛಾಯಾಗ್ರಾಹಕ ವೃತ್ತಿಯಲ್ಲಿ ತೊಡಗಿರುವ ಕಿಶೋರ್ ಅವರು ಸೆರೆ ಹಿಡಿದಿರುವ ಅಪರೂಪದ ಚಿತ್ರಗಳು ಪ್ರದರ್ಶನಗೊಳ್ಳಲಿವೆ.
ಹೆಚ್ಚಿನ ಮಾಹಿತಿಗೆ ಚಂದ್ರ ಸೌಗಂಧಿಕಾ 9448012066, 9900409380 ಸಂಪರ್ಕಿಸಬಹುದು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…