ಪುತ್ತೂರು: ಛಾಯಾಗ್ರಾಹಕ ಕಿಶೋರ್ ಏನಂಕೂಡ್ಳು ಅವರ ಛಾಯಾಚಿತ್ರಗಳ ಪ್ರದರ್ಶನ ‘ದಿ ರಿಫ್ಲೆಕ್ಷನ್‘ ಜ.25ರಿಂದ ಫೆ. 5ರವರೆಗೆ ಪುತ್ತೂರು ಬಳಿಯ ಪರ್ಪುಂಜದ ಸೌಗಂಧಿಕಾದಲ್ಲಿ ನಡೆಯಲಿದೆ.
16 ವರ್ಷಗಳಿಂದ ಛಾಯಾಗ್ರಾಹಕ ವೃತ್ತಿಯಲ್ಲಿ ತೊಡಗಿರುವ ಕಿಶೋರ್ ಅವರು ಸೆರೆ ಹಿಡಿದಿರುವ ಅಪರೂಪದ ಚಿತ್ರಗಳು ಪ್ರದರ್ಶನಗೊಳ್ಳಲಿವೆ.
ಹೆಚ್ಚಿನ ಮಾಹಿತಿಗೆ ಚಂದ್ರ ಸೌಗಂಧಿಕಾ 9448012066, 9900409380 ಸಂಪರ್ಕಿಸಬಹುದು.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…