ಸುಳ್ಯ: ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಹಾಗೂ ಸ್ನೇಹ ಶಿಕ್ಷಣ ಸಂಸ್ಥೆ (ರಿ.) ಸುಳ್ಯ ಇದರ ಸಹಯೋಗದೊಂದಿಗೆ ಸುಳ್ಯದ ಸ್ನೇಹ ಶಾಲೆಯ ಬಯಲು ರಂಗಮಂದಿರ ದಲ್ಲಿ ಜ.26 ರಂದು ಬೆಳಗ್ಗೆ 10 ರಿಂದ ಜೀವಜಲದ ಉಳಿವು: ಪಯಸ್ವಿನಿಯಲ್ಲಿ ನೀರಿನ ನಿರಂತರ ಹರಿವು ಸಂವಾದ ಕಾರ್ಯಕ್ರಮ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಜಲತಜ್ಞ ಶ್ರೀಪಡ್ರೆ ಭಾಗವಹಿಸುವರು. ಸಭಾದ್ಯಕ್ಷತೆಯನ್ನು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಟ್ರಸ್ಟಿ ದೇವಿಪ್ರಸಾದ್ ಕೆ ಭಾಗವಹಿಸುವರು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…