ಸುಳ್ಯ: ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಹಾಗೂ ಸ್ನೇಹ ಶಿಕ್ಷಣ ಸಂಸ್ಥೆ (ರಿ.) ಸುಳ್ಯ ಇದರ ಸಹಯೋಗದೊಂದಿಗೆ ಸುಳ್ಯದ ಸ್ನೇಹ ಶಾಲೆಯ ಬಯಲು ರಂಗಮಂದಿರ ದಲ್ಲಿ ಜ.26 ರಂದು ಬೆಳಗ್ಗೆ 10 ರಿಂದ ಜೀವಜಲದ ಉಳಿವು: ಪಯಸ್ವಿನಿಯಲ್ಲಿ ನೀರಿನ ನಿರಂತರ ಹರಿವು ಸಂವಾದ ಕಾರ್ಯಕ್ರಮ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಜಲತಜ್ಞ ಶ್ರೀಪಡ್ರೆ ಭಾಗವಹಿಸುವರು. ಸಭಾದ್ಯಕ್ಷತೆಯನ್ನು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ಟ್ರಸ್ಟಿ ದೇವಿಪ್ರಸಾದ್ ಕೆ ಭಾಗವಹಿಸುವರು.
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…