Advertisement
ಸುದ್ದಿಗಳು

ಜ.26 ರಂದು ಮಾನವ ಸರಪಳಿ : ಸುಳ್ಯದಲ್ಲಿ ಸಭೆ

Share

ಸುಳ್ಯ:   ಎಸ್ ಕೆ ಎಸ್ ಎಸ್ ಎಫ್  ಕೇಂದ್ರ ಸಮಿತಿಯ ನಿರ್ದೇಶನದಂತೆ ಪ್ರತಿಯೊಂದು ಜಿಲ್ಲೆಯಲ್ಲಿಯೂ ಜನವರಿ 26 ರ ಪ್ರಜಾಪ್ರಭುತ್ವ ದಿನದಂದು ಎಸ್ ಕೆ ಎಸ್ ಎಸ್ ಎಫ್ ಮಾನವ ಸರಪಳಿ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದು, ದ,ಕ,ಜಿಲ್ಲೆಯಲ್ಲಿ ಈ ಬಾರಿ ವಿಟ್ಲದಲ್ಲಿ ನಡೆಯಲಿದೆ.
ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪ ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕಿನ ಎಲ್ಲ ವಿಖಾಯ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ಅಜ್ಜಾವರ ಖತೀಬ್ ಉಮ್ಮರ್ ಫೈಝಿ ವಿಖಾಯ ಕಾರ್ಯಕರ್ತರಿಗೆ ಕರೆ ನೀಡಿದರು.
ಅವರು  ಸುಳ್ಯದ ಸುಪ್ರೀಂ ಕಂಪೌಂಡ್ ನಲ್ಲಿ ನಡೆದ ವಿಖಾಯ ಕಾರ್ಯಕರ್ತರ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸುಳ್ಯ ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷರಾದ ಹಸ್ಸನ್ ಆರ್ಷದಿ, ಮದ್ರಸಾ ಮೆನೇಜ್ ಮೆಂಟ್ ಅಧ್ಯಕ್ಷರಾದ
ತಾಜ್ ಮಹಮ್ಮದ್ ಸಂಪಾಜೆ, ಸುನ್ನಿ ಮಹಲ್ ಫೆಡರೇಷನ್ ಸುಳ್ಯ ಇದರ ಅಧ್ಯಕ್ಷರಾದ ಖತ್ತರ್ ಇಬ್ರಾಹಿಂ ಹಾಜಿ, ಎಸ್ ವೈ ಎಸ್  ಅಧ್ಯಕ್ಷರಾದ ಹಮೀದ್ ಹಾಜಿ ಸುಳ್ಯ, ಬೆಳ್ಳಾರೆ ಶಂಸುಲ್ ಉಲಮಾ ಟ್ರಸ್ಟ್ ಅಧ್ಯಕ್ಷರಾದ ಮಂಗಳ ಅಬೂಬಕ್ಕರ್, ಸುಪ್ರೀಂ ಅಹಮದ್ ಹಾಜಿ
ವಿಖಾಯ ಎಕ್ಟೀವ್ ವಿಂಗ್ ಸದಸ್ಯ ಆಶಿಕ್ ಸುಳ್ಯ , ರಝಾಕ್ ಉಸ್ತಾದ್ ಅಜ್ಜಾವರ , ಶಾಫಿ ಮುಕ್ರಿ,ಫಾರೂಕ್ ಅಡ್ಕ
ಕಲಂದರ್ ಎಲಿಮಲೆ,  ಷರೀಫ್ ಅಜ್ಜಾವರ, ತಾಜುದ್ದೀನ್ ಆರಂತೋಡು, ಹಾಗೂ  ವಿಖಾಯ ಕಾರ್ಯಕರ್ತರು ಭಾಗವಹಿಸಿದ್ದರು.

ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಸ್ವಾಗತಿಸಿ, ಚೇರ್ಮನ್ ಜಮಾಲ್ ಬೆಳ್ಳಾರೆ ವಂದಿಸಿದರು,

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago