ಸುಳ್ಯ : ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಜಾತ್ರಾ ಮಹೋತ್ಸವವು ಜ.30 ರಂದು ನಡೆಯಲಿದೆ. ಬೆಳಗ್ಗೆ ಮಹಾಗಣಪತಿ ಹೋಮ, ಶುದ್ಧಿಕಲಶ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ರಂಗಪೂಜೆ, ರಾತ್ರಿ ಮಹೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ, ಬಳಿಕ ಗುಳಿಗ, ಪಂಜುರ್ಲಿ, ಶಿರಾಡಿ ದೈವಗಳ ನೇಮ ನಡೆಯಲಿದೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…