ಸುಳ್ಯ : ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಜಾತ್ರಾ ಮಹೋತ್ಸವವು ಜ.30 ರಂದು ನಡೆಯಲಿದೆ. ಬೆಳಗ್ಗೆ ಮಹಾಗಣಪತಿ ಹೋಮ, ಶುದ್ಧಿಕಲಶ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ರಂಗಪೂಜೆ, ರಾತ್ರಿ ಮಹೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ, ಬಳಿಕ ಗುಳಿಗ, ಪಂಜುರ್ಲಿ, ಶಿರಾಡಿ ದೈವಗಳ ನೇಮ ನಡೆಯಲಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…