ಜ.4 : ಮುಕ್ಕೂರಿನಲ್ಲಿ ಚಲನಚಿತ್ರೋತ್ಸವ

January 1, 2020
11:18 AM

ಸುಳ್ಯ: ಮುಕ್ಕೂರು-ಕುಂಡಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ನೇಸರ ಯುವಕ ಮಂಡಲ ಇದರ ಆಶ್ರಯದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನ ಚಿತ್ರಗಳ ಪ್ರದರ್ಶನ ‘ಚಲನಚಿತ್ರೋತ್ಸವ’ ಕಾರ್ಯಕ್ರಮ ಜ.4 ರಂದು ಮುಕ್ಕೂರು ಹಿ.ಪ್ರಾ.ಶಾಲಾ ವಠಾರದಲ್ಲಿ ನಡೆಯಲಿದೆ.

Advertisement
Advertisement
Advertisement

ಚಲನಚಿತ್ರೋತ್ಸವದಲ್ಲಿ ಪಿ.ಶೇಷಾದ್ರಿ ನಿರ್ದೇಶನದ ಬೆಟ್ಟದ ಜೀವ ಹಾಗೂ ರಿಷಬ್ ಶೆಟ್ಟಿ ನಿರ್ದೇಶನದ ಸರಕಾರಿ ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರ ಪ್ರದರ್ಶನಗೊಳ್ಳಲಿದೆ.
ರಾಜ್ಯ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಉದ್ಘಾಟಿಸಲಿದ್ದಾರೆ.

Advertisement

ಮುಖ್ಯ ಅತಿಥಿಯಾಗಿ ಕ್ಷೇತ್ರ ಶಿಕ್ಷಣಧಿಕಾರಿ ಎಸ್.ಪಿ.ಮಹಾದೇವ ಭಾಗವಹಿಸಲಿದ್ದಾರೆ. ಗಣೇಶೋತ್ಸವ ಸಮಿತಿ ಅಧ್ಯಕ್ಷ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಗ್ರಾ.ಪಂ.ಸದಸ್ಯ ಉಮೇಶ್ ಕೆ.ಎಂ.ಬಿ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕುಂಬ್ರ ದಯಾಕರ ಆಳ್ವ, ಪ್ರಗತಿಪರ ಕೃಷಿಕ ಸುಬ್ರಾಯ ಭಟ್ ನೀರ್ಕಜೆ, ನೇಸರ ಯುವಕ ಮಂಡಲ ಗೌರವ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಮುಕ್ಕೂರು ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆ ಪದ್ಮಾವತಿ ದೇವಿಮೂಲೆ, ಪ್ರಭಾರ ಮುಖ್ಯಗುರು ವಸಂತಿ ಭಾಗವಹಿಸಲಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

24 ಗಂಟೆಗಳಲ್ಲಿ 80 ಭೂಕಂಪ | ಭೂಕಂಪದ ತೀವ್ರತೆಯಲ್ಲಿ ತೈವಾನ್‌ |
April 23, 2024
2:39 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |
April 23, 2024
1:54 PM
by: ದ ರೂರಲ್ ಮಿರರ್.ಕಾಂ
ಲೋಕಸಭೆ ಚುನಾವಣೆಗೆ ದಿನಗಣನೆ | ‘ಚುನಾವಣಾ ಪರ್ವ – ದೇಶದ ಗರ್ವ’ ಘೋಷ ವಾಕ್ಯದೊಂದಿಗೆ ಚುನಾವಣೆ | ಚುನಾವಣಾ ಆಯೋಗದಿಂದ ಭರದ ಸಿದ್ಧತೆ
April 23, 2024
1:25 PM
by: The Rural Mirror ಸುದ್ದಿಜಾಲ
ಹೆಚ್ಚುತ್ತಿದೆ ಜಾಗತಿಕ ತಾಪಮಾನ | ಕರಗುತ್ತಿದೆ ದೇಶದ ತಡೆಗೋಡೆ ಹಿಮಾಲಯದ ಹಿಮ ಸರೋವರಗಳು | ಭಾರತಕ್ಕೆ ಅಪಾಯ ಇದೆಯೇ…? | ಚಿತ್ರ ಸೆರೆ ಹಿಡಿದ ಇಸ್ರೋ
April 23, 2024
12:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror