ಪುತ್ತೂರು: ನವಚೇತನ ಸ್ನೇಹಸಂಗಮ ಹಾಗೂ ಜೇಸೀಐ ಪುತ್ತೂರು ಇದರ ಆಶ್ರಯದಲ್ಲಿ ಜ.4 ಹಾಗೂ 5 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾವಯವ ಹಬ್ಬ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸಾವಯವ ಹಬ್ಬದಲ್ಲಿ ಸಿರಿಧಾನ್ಯ, ದಿನಸಿ ಹಾಗೂ ತರಕಾರಿಗಳಿಗೆ ಆದ್ಯತೆ ನೀಡಲಾಗುತ್ತಿದ್ದು ವಿಷಮುಕ್ತ ಅನ್ನದ ಬಟ್ಟಲು ಈ ಹಬ್ಬದ ಧ್ಯೇಯವಾಗಿದೆ. ಸಾವಯವ ಕೃಷಿಯ ಮೂಲಕವೇ ಬೆಳೆದ ವಸ್ತುಗಳನ್ನು ಕೃಷಿಕರಿಂದ ನೇರವಾಗಿ ಗ್ರಾಹಕರಿಗೆ ಈ ಹಬ್ಬದ ಮೂಲಕ ತಲಪಿಸುವ ಮೂಲಕ ಸಾವಯವ ಜಾಗೃತಿ ಹಾಗೂ ಪ್ರೋತ್ಸಾಹ ನೀಡಲಾಗುತ್ತಿದೆ.ಎರಡು ದಿನದ ಕಾರ್ಯಕ್ರಮದಲ್ಲಿ ವಿವಿಧ ಗೋಷ್ಠಿಗಳು, ಸಾವಯವ ಕೃಷಿ ಮಾತುಕತೆ ನಡೆಯಲಿದೆ. ಸಾವಯವ ಕೃಷಿಯ ಮೂಲಕವೇ ಬೆಳೆದ ವಸ್ತುಗಳನ್ನು ಕೃಷಿಕರು ನೇರವಾಗಿ ಮಾರಾಟ ಮಾಡಲು ಅವಕಾಶ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…