ಪುತ್ತೂರು: ನವಚೇತನ ಸ್ನೇಹಸಂಗಮ ಹಾಗೂ ಜೇಸೀಐ ಪುತ್ತೂರು ಇದರ ಆಶ್ರಯದಲ್ಲಿ ಜ.4 ಹಾಗೂ 5 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾವಯವ ಹಬ್ಬ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಸಾವಯವ ಹಬ್ಬದಲ್ಲಿ ಸಿರಿಧಾನ್ಯ, ದಿನಸಿ ಹಾಗೂ ತರಕಾರಿಗಳಿಗೆ ಆದ್ಯತೆ ನೀಡಲಾಗುತ್ತಿದ್ದು ವಿಷಮುಕ್ತ ಅನ್ನದ ಬಟ್ಟಲು ಈ ಹಬ್ಬದ ಧ್ಯೇಯವಾಗಿದೆ. ಸಾವಯವ ಕೃಷಿಯ ಮೂಲಕವೇ ಬೆಳೆದ ವಸ್ತುಗಳನ್ನು ಕೃಷಿಕರಿಂದ ನೇರವಾಗಿ ಗ್ರಾಹಕರಿಗೆ ಈ ಹಬ್ಬದ ಮೂಲಕ ತಲಪಿಸುವ ಮೂಲಕ ಸಾವಯವ ಜಾಗೃತಿ ಹಾಗೂ ಪ್ರೋತ್ಸಾಹ ನೀಡಲಾಗುತ್ತಿದೆ.ಎರಡು ದಿನದ ಕಾರ್ಯಕ್ರಮದಲ್ಲಿ ವಿವಿಧ ಗೋಷ್ಠಿಗಳು, ಸಾವಯವ ಕೃಷಿ ಮಾತುಕತೆ ನಡೆಯಲಿದೆ. ಸಾವಯವ ಕೃಷಿಯ ಮೂಲಕವೇ ಬೆಳೆದ ವಸ್ತುಗಳನ್ನು ಕೃಷಿಕರು ನೇರವಾಗಿ ಮಾರಾಟ ಮಾಡಲು ಅವಕಾಶ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…