ಬಂಟ್ವಾಳ : ಬಂಟ್ವಾಳ ತಾಲೂಕಿನ ಅಣ್ಣಳಿಕೆ-ಹಿಣಿ೯ ರಸ್ತೆ ನಡುವಿನ ಕುಮೇರು ಎಂಬಲ್ಲಿ ಟಿಪ್ಪರ್ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳೀಯ ನಿವಾಸಿ ಸುರೇಂದ್ರ (33) ಮತ್ತು ಸಹ ಸವಾರರಾಗಿದ್ದ ಜಯಲಕ್ಷ್ಮಿ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ಬಂಟ್ವಾಳ ಸಂಚಾರಿ ಠಾಣೆ ಎಸೈ ಮಂಜುನಾಥ, ಎಎಸೈ ಎಂ.ಕೆ.ಕುಟ್ಟಿ ನೇತೖತ್ವದ ಪೊಲೀಸರ ತಂಡ ಸ್ಥಳ ಮಹಜರು ನಡೆಸಿದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…