ಬಂಟ್ವಾಳ : ಬಂಟ್ವಾಳ ತಾಲೂಕಿನ ಅಣ್ಣಳಿಕೆ-ಹಿಣಿ೯ ರಸ್ತೆ ನಡುವಿನ ಕುಮೇರು ಎಂಬಲ್ಲಿ ಟಿಪ್ಪರ್ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳೀಯ ನಿವಾಸಿ ಸುರೇಂದ್ರ (33) ಮತ್ತು ಸಹ ಸವಾರರಾಗಿದ್ದ ಜಯಲಕ್ಷ್ಮಿ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.
ಬಂಟ್ವಾಳ ಸಂಚಾರಿ ಠಾಣೆ ಎಸೈ ಮಂಜುನಾಥ, ಎಎಸೈ ಎಂ.ಕೆ.ಕುಟ್ಟಿ ನೇತೖತ್ವದ ಪೊಲೀಸರ ತಂಡ ಸ್ಥಳ ಮಹಜರು ನಡೆಸಿದರು.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.