Advertisement
ಸುದ್ದಿಗಳು

ಟಿಪ್ಪು ಜಯಂತಿ ರದ್ದು : ಯಡಿಯೂರಪ್ಪ ನೇತೃತ್ವದ ಭಾಜಪ ಸರಕಾರದ ನಿರ್ಣಯಕ್ಕೆ ಸ್ವಾಗತ

Share
ಸುಳ್ಯ: ಟಿಪ್ಪು ಜಯಂತಿಯನ್ನು ರದ್ದು ಮಾಡಿದ ಯಡಿಯೂರಪ್ಪ ನೇತೃತ್ವದ ಭಾಜಪ ಸರಕಾರದ ನಿರ್ಣಯ ಅತ್ಯಂತ ಸ್ವಾಗತಾರ್ಹವಾಗಿದೆ ಎಂದು  ಹಿಂದೂ ಜನಜಾಗೃತಿ ಸಮಿತಿ  ರಾಜ್ಯ ವಕ್ತಾರ ಮೋಹನ ಗೌಡ ಹೇಳಿದ್ದಾರೆ.
ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾವು ಕೇವಲ ಮುಸ್ಲಿಂರನ್ನು ಒಲೈಕೆ ಮಾಡುವ ಉದ್ದೇಶದಿಂದ ಕನ್ನಡ ವಿರೋಧಿ, ಅತ್ಯಂತ ಕ್ರೂರಿ, ಸಾವಿರಾರು ಹಿಂದೂ ದೇವಸ್ಥಾನಗಳನ್ನು ಧ್ವಂಸ ಮಾಡಿದ, ಲಕ್ಷಾಂತರ ಹಿಂದೂಗಳ ಹತ್ಯೆ ಮಾಡಿದ ಟಿಪ್ಪು ಜಯಂತಿಯನ್ನು ಸರಕಾರದ ಸ್ಥರದಲ್ಲಿ ಆಚರಣೆ ಮಾಡುವ ನಿರ್ಣಯವನ್ನು ತೆಗೆದುಕೊಂಡಿತ್ತು. ಇಂದು ಈ ನಿರ್ಣಯವನ್ನು ಯಡಿಯೂರಪ್ಪ ನೇತೃತ್ವದ ಭಾಜಪ ಸರಕಾರವು ಟಿಪ್ಪು ಜಯಂತಿ ಆಚರಣೆಯನ್ನು ರದ್ಧು ಮಾಡಿದೆ. ಇದು ಅತ್ಯಂತ ಸ್ವಾಗತಾರ್ಹ ನಿರ್ಣಯವಾಗಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ಸ್ವಾಗತಿಸುತ್ತದೆ. ಹಿಂದೂ ಜನಜಾಗೃತಿ ಸಮಿತಿಯು  ಟಿಪ್ಪು ಜಯಂತಿ ಆಚರಣೆಯ ವಿರುದ್ಧ ರಾಜ್ಯವ್ಯಾಪಿ ಆಂದೋಲನವನ್ನು ಇತರ ಹಿಂದೂ ಸಂಘಟನೆಗಳ ಜೊತೆಗೆ ಸೇರಿ ಮಾಡಿತ್ತು.  ಭಾಜಪ ಸರಕಾರ ಟಿಪ್ಪು ಜಯಂತಿಯ ರದ್ದು ನಿರ್ಣಯವನ್ನು ಹಿಂದೂ ಜನಜಾಗೃತಿ ಸಮಿತಿಯು ಬೆಂಬಲಿಸುತ್ತದೆ ಎಂದು ಅವರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

3 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

4 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

5 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

11 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

17 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

1 day ago