ಟಿಪ್ಪು ಜಯಂತಿ ರದ್ದು : ಸೀಎಂ ಯಡಿಯೂರಪ್ಪ ಅವರಿಗೆ ಕೊಡಗು ಬಿಜೆಪಿ ಕಾರ್ಯಕರ್ತರಿಂದ ಅಭಿನಂದನೆ

July 31, 2019
7:57 PM

ಮಡಿಕೇರಿ: ಟಿಪ್ಪು ಜಯಂತಿ ರದ್ದಾದ ಹಿನ್ನೆಲೆಯಲ್ಲಿ  ಕೊಡಗು ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಶಾಸಕ ಕೆ ಜಿ ಬೋಪಯ್ಯ ಅವರನ್ನು ಅಭಿನಂದಿಸಿ ಶಾಲು ಹೊದೆಸಿ ಗೌರವಿಸಿದ್ದಾರೆ.

ಇದೇ ಸಂದರ್ಭ ಈ ಹಿಂದೆ ಟಿಪ್ಪು ಜಯಂತಿ ವೇಳೆ   ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾದ ಕೇಸ್ ವಾಪಾಸ್ ಪಡೆಯುವಂತೆಯೂ ಮನವಿ ಮಾಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
August 30, 2026
10:09 PM
by: ದ ರೂರಲ್ ಮಿರರ್.ಕಾಂ
ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು
August 30, 2026
5:57 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror