ಟಿಪ್ಪು ಪಾಠವನ್ನು ಪಠ್ಯಪುಸ್ತಕದಿಂದ ತೆಗೆದುಹಾಕುವ ನಿರ್ಣಯ  ಸ್ವಾಗತಾರ್ಹ – ಹಿಂದೂ ಜನಜಾಗೃತಿ ಸಮಿತಿ

October 31, 2019
2:31 PM

ಮಂಗಳೂರು: ಇತಿಹಾಸದಲ್ಲಿ ಅತ್ಯಂತಕ್ರೂರಿ, ಮತಾಂಧ, ಅಸಹಿಷ್ಣು, ಕನ್ನಡ ವಿರೋಧಿಯಾಗಿ ಕಾಣಿಸಿಕೊಂಡಿರುವ ಟಿಪ್ಪು ಸುಲ್ತಾನನನ್ನು ಅನಗತ್ಯವಾಗಿ ವೈಭವೀಕರಿಸಿ ಇತಿಹಾಸವನ್ನು ತಿರುಚಿ ಜನರಿಗೆ ತಿಳಿಸುವ ಮತ್ತು ಈ ಮೂಲಕ ಮಕ್ಕಳಿಗೆ ನಕಲಿ ಇತಿಹಾಸವನ್ನು ಕಲಿಸುವ ಪ್ರಯತ್ನ ನಡೆದಿತ್ತು. ಈಗ  ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಇಂತಹ ಸುಳ್ಳು ಮತ್ತು ತಿರುಚಿದ ಟಿಪ್ಪುವಿನ ಇತಿಹಾಸವನ್ನು ಶಾಲಾಪಠ್ಯಕ್ರಮದಿಂದ ತೆಗೆದು ಹಾಕುವ ನಿರ್ಣಯ ತೆಗೆದುಕೊಂಡಿರುವುದು ಅತ್ಯಂತ ಸ್ವಾಗತಾರ್ಹ ನಿರ್ಣಯವಾಗಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ಬೆಂಬಲಿಸುತ್ತದೆ ಎಂದು  ರಾಜ್ಯ ವಕ್ತಾರ ಮೋಹನ ಗೌಡ  ತಿಳಿಸಿದ್ದಾರೆ. ಇದರ ಜೊತೆಗೆ ಮೈಸೂರು ಬೆಂಗಳೂರು ನಡುವೆ ಸಂಚರಿಸುವ ಟಿಪ್ಪು ಎಕ್ಸಪ್ರೆಸ್‌ ರೈಲಿನ ಹೆಸರನ್ನುಬದಲಾಯಿಸಿ, ಕೃಷ್ಣರಾಜ ಒಡೆಯರ್ ಹೆಸರನ್ನುಇಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-03-2025 | ಮತ್ತಷ್ಟು ತಾಪಮಾನ ಏರಿಕೆ ಸಾಧ್ಯತೆ | ಮಾ.18 ರಿಂದ ಕೆಲವು ಕಡೆ ಮಳೆ ನಿರೀಕ್ಷೆ |
March 10, 2025
1:58 PM
by: ಸಾಯಿಶೇಖರ್ ಕರಿಕಳ
ಪಂಚಗ್ರಹಿ ಯೋಗವು ಕೆಲವು ರಾಶಿಗಳಿಗೆ ವಿಶೇಷ ಅನುಕೂಲ
March 10, 2025
11:17 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!
March 10, 2025
8:07 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ಹಲಸಿನಕಾಯಿ ರಚ್ಚೆಯ ಚಟ್ನಿ
March 10, 2025
8:00 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror