ಮಂಗಳೂರು: ಇತಿಹಾಸದಲ್ಲಿ ಅತ್ಯಂತಕ್ರೂರಿ, ಮತಾಂಧ, ಅಸಹಿಷ್ಣು, ಕನ್ನಡ ವಿರೋಧಿಯಾಗಿ ಕಾಣಿಸಿಕೊಂಡಿರುವ ಟಿಪ್ಪು ಸುಲ್ತಾನನನ್ನು ಅನಗತ್ಯವಾಗಿ ವೈಭವೀಕರಿಸಿ ಇತಿಹಾಸವನ್ನು ತಿರುಚಿ ಜನರಿಗೆ ತಿಳಿಸುವ ಮತ್ತು ಈ ಮೂಲಕ ಮಕ್ಕಳಿಗೆ ನಕಲಿ ಇತಿಹಾಸವನ್ನು ಕಲಿಸುವ ಪ್ರಯತ್ನ ನಡೆದಿತ್ತು. ಈಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಇಂತಹ ಸುಳ್ಳು ಮತ್ತು ತಿರುಚಿದ ಟಿಪ್ಪುವಿನ ಇತಿಹಾಸವನ್ನು ಶಾಲಾಪಠ್ಯಕ್ರಮದಿಂದ ತೆಗೆದು ಹಾಕುವ ನಿರ್ಣಯ ತೆಗೆದುಕೊಂಡಿರುವುದು ಅತ್ಯಂತ ಸ್ವಾಗತಾರ್ಹ ನಿರ್ಣಯವಾಗಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ಬೆಂಬಲಿಸುತ್ತದೆ ಎಂದು ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ. ಇದರ ಜೊತೆಗೆ ಮೈಸೂರು ಬೆಂಗಳೂರು ನಡುವೆ ಸಂಚರಿಸುವ ಟಿಪ್ಪು ಎಕ್ಸಪ್ರೆಸ್ ರೈಲಿನ ಹೆಸರನ್ನುಬದಲಾಯಿಸಿ, ಕೃಷ್ಣರಾಜ ಒಡೆಯರ್ ಹೆಸರನ್ನುಇಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…