ಮಂಗಳೂರು: ಇತಿಹಾಸದಲ್ಲಿ ಅತ್ಯಂತಕ್ರೂರಿ, ಮತಾಂಧ, ಅಸಹಿಷ್ಣು, ಕನ್ನಡ ವಿರೋಧಿಯಾಗಿ ಕಾಣಿಸಿಕೊಂಡಿರುವ ಟಿಪ್ಪು ಸುಲ್ತಾನನನ್ನು ಅನಗತ್ಯವಾಗಿ ವೈಭವೀಕರಿಸಿ ಇತಿಹಾಸವನ್ನು ತಿರುಚಿ ಜನರಿಗೆ ತಿಳಿಸುವ ಮತ್ತು ಈ ಮೂಲಕ ಮಕ್ಕಳಿಗೆ ನಕಲಿ ಇತಿಹಾಸವನ್ನು ಕಲಿಸುವ ಪ್ರಯತ್ನ ನಡೆದಿತ್ತು. ಈಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಇಂತಹ ಸುಳ್ಳು ಮತ್ತು ತಿರುಚಿದ ಟಿಪ್ಪುವಿನ ಇತಿಹಾಸವನ್ನು ಶಾಲಾಪಠ್ಯಕ್ರಮದಿಂದ ತೆಗೆದು ಹಾಕುವ ನಿರ್ಣಯ ತೆಗೆದುಕೊಂಡಿರುವುದು ಅತ್ಯಂತ ಸ್ವಾಗತಾರ್ಹ ನಿರ್ಣಯವಾಗಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ಬೆಂಬಲಿಸುತ್ತದೆ ಎಂದು ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ. ಇದರ ಜೊತೆಗೆ ಮೈಸೂರು ಬೆಂಗಳೂರು ನಡುವೆ ಸಂಚರಿಸುವ ಟಿಪ್ಪು ಎಕ್ಸಪ್ರೆಸ್ ರೈಲಿನ ಹೆಸರನ್ನುಬದಲಾಯಿಸಿ, ಕೃಷ್ಣರಾಜ ಒಡೆಯರ್ ಹೆಸರನ್ನುಇಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮಾರ್ಚ್ 11 ಹಾಗೂ 12ರಂದು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದಾ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ…
ಬಿಸಿಯಾದ ಅನ್ನದ ಜೊತೆ, ದೋಸೆ ಜೊತೆ ಹಲಸಿನಕಾಯಿ ರಚ್ಚೆಯ ಚಟ್ನಿ ಬಲು ಸೂಪರ್.
ಲೋಕ ಅದಾಲತ್ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ. ಚಿತ್ರದುರ್ಗದಲ್ಲಿ…
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಇತ್ತೀಚೆಗೆ ಎರಡು ಹುಲಿಗಳು ಒಟ್ಟು 6 ಮರಿಗಳಿಗೆ ಜನ್ಮ…