ಮಂಗಳೂರು: ಇತಿಹಾಸದಲ್ಲಿ ಅತ್ಯಂತಕ್ರೂರಿ, ಮತಾಂಧ, ಅಸಹಿಷ್ಣು, ಕನ್ನಡ ವಿರೋಧಿಯಾಗಿ ಕಾಣಿಸಿಕೊಂಡಿರುವ ಟಿಪ್ಪು ಸುಲ್ತಾನನನ್ನು ಅನಗತ್ಯವಾಗಿ ವೈಭವೀಕರಿಸಿ ಇತಿಹಾಸವನ್ನು ತಿರುಚಿ ಜನರಿಗೆ ತಿಳಿಸುವ ಮತ್ತು ಈ ಮೂಲಕ ಮಕ್ಕಳಿಗೆ ನಕಲಿ ಇತಿಹಾಸವನ್ನು ಕಲಿಸುವ ಪ್ರಯತ್ನ ನಡೆದಿತ್ತು. ಈಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಇಂತಹ ಸುಳ್ಳು ಮತ್ತು ತಿರುಚಿದ ಟಿಪ್ಪುವಿನ ಇತಿಹಾಸವನ್ನು ಶಾಲಾಪಠ್ಯಕ್ರಮದಿಂದ ತೆಗೆದು ಹಾಕುವ ನಿರ್ಣಯ ತೆಗೆದುಕೊಂಡಿರುವುದು ಅತ್ಯಂತ ಸ್ವಾಗತಾರ್ಹ ನಿರ್ಣಯವಾಗಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ಬೆಂಬಲಿಸುತ್ತದೆ ಎಂದು ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ. ಇದರ ಜೊತೆಗೆ ಮೈಸೂರು ಬೆಂಗಳೂರು ನಡುವೆ ಸಂಚರಿಸುವ ಟಿಪ್ಪು ಎಕ್ಸಪ್ರೆಸ್ ರೈಲಿನ ಹೆಸರನ್ನುಬದಲಾಯಿಸಿ, ಕೃಷ್ಣರಾಜ ಒಡೆಯರ್ ಹೆಸರನ್ನುಇಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…