ಮಂಗಳೂರು: ಇತಿಹಾಸದಲ್ಲಿ ಅತ್ಯಂತಕ್ರೂರಿ, ಮತಾಂಧ, ಅಸಹಿಷ್ಣು, ಕನ್ನಡ ವಿರೋಧಿಯಾಗಿ ಕಾಣಿಸಿಕೊಂಡಿರುವ ಟಿಪ್ಪು ಸುಲ್ತಾನನನ್ನು ಅನಗತ್ಯವಾಗಿ ವೈಭವೀಕರಿಸಿ ಇತಿಹಾಸವನ್ನು ತಿರುಚಿ ಜನರಿಗೆ ತಿಳಿಸುವ ಮತ್ತು ಈ ಮೂಲಕ ಮಕ್ಕಳಿಗೆ ನಕಲಿ ಇತಿಹಾಸವನ್ನು ಕಲಿಸುವ ಪ್ರಯತ್ನ ನಡೆದಿತ್ತು. ಈಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಇಂತಹ ಸುಳ್ಳು ಮತ್ತು ತಿರುಚಿದ ಟಿಪ್ಪುವಿನ ಇತಿಹಾಸವನ್ನು ಶಾಲಾಪಠ್ಯಕ್ರಮದಿಂದ ತೆಗೆದು ಹಾಕುವ ನಿರ್ಣಯ ತೆಗೆದುಕೊಂಡಿರುವುದು ಅತ್ಯಂತ ಸ್ವಾಗತಾರ್ಹ ನಿರ್ಣಯವಾಗಿದೆ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ಬೆಂಬಲಿಸುತ್ತದೆ ಎಂದು ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ. ಇದರ ಜೊತೆಗೆ ಮೈಸೂರು ಬೆಂಗಳೂರು ನಡುವೆ ಸಂಚರಿಸುವ ಟಿಪ್ಪು ಎಕ್ಸಪ್ರೆಸ್ ರೈಲಿನ ಹೆಸರನ್ನುಬದಲಾಯಿಸಿ, ಕೃಷ್ಣರಾಜ ಒಡೆಯರ್ ಹೆಸರನ್ನುಇಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…