Advertisement
ಸುದ್ದಿಗಳು

ಟೆಸ್ಟ್ ಕ್ರಿಕೆಟ್: ಇನ್ನಿಂಗ್ಸ್ ಗೆಲುವಿನ ಹೊಸ್ತಿಲಲ್ಲಿ ಭಾರತ

Share

ರಾಂಚಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಗೆಲುವಿನ ಸನಿಹ ತಲುಪಿದೆ. ಪಂದ್ಯದುದ್ದಕ್ಕೂ ಪ್ರಾಬಲ್ಯ ಮೆರೆದ ಭಾರತ ಮೊದಲ ಇನ್ನಿಂಗ್ಸ್​ನ್ನು 497 ರನ್​ಗೆ ಒಂಬತ್ತು ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಉತ್ತರವಾಗಿ ಆಡಿದ ದಕ್ಷಿಣಾ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 162 ರನ್ ಸೇರಿಸುವಷ್ಟರಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು ಫಾಲೋ ಆನ್ ಅನುಭವಿಸಿತು.

ಮೂರನೇ ದಿನದಾಟದಲ್ಲಿ ಎರಡನೆ ಇನ್ನಿಂಗ್ಸ್ ಆಡಿದ ದಕ್ಷಿಣ ಆಫ್ರಿಕಾ ತಂಡ ಆಟ ನಿಲ್ಲಿಸುವ ವೇಳೆ 132 ರನ್​ಗೆ ಎಂಟು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಟೀಮ್ ಇಂಡಿಯಾಕ್ಕೆ ಮತ್ತೆ ಬ್ಯಾಟಿಂಗ್ ಮಾಡಿಸಲು ದಕ್ಷಿಣ ಆಫ್ರಿಕಾ ತಂಡ ಇನ್ನೂ 203 ರನ್ ಗಳಿಸಬೇಕಾಗಿದೆ.

ಟೀಮ್ ಇಂಡಿಯಾದ ಮೊಹಮ್ಮದ್ ಶಮಿ 3, ಉಮೇಶ್ ಯಾದವ್ ಎರಡು ವಿಕೆಟ್ ಗಳಿಸಿ ಗಮನಸೆಳೆದರು. ಇನ್ನು ಎರಡು ವಿಕೆಟ್ ಉರುಳಿಸಿದರೆ ಭಾರತಕ್ಕೆ ಇನ್ನಿಂಗ್ಸ್​ ಜಯ ಲಭಿಸಲಿದೆ. ಆ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

3 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

3 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

20 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago