Advertisement
ಸುದ್ದಿಗಳು

ಟೆಸ್ಟ್ ಕ್ರಿಕೆಟ್: ಇನ್ನಿಂಗ್ಸ್ ಗೆಲುವಿನ ಹೊಸ್ತಿಲಲ್ಲಿ ಭಾರತ

Share

ರಾಂಚಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಗೆಲುವಿನ ಸನಿಹ ತಲುಪಿದೆ. ಪಂದ್ಯದುದ್ದಕ್ಕೂ ಪ್ರಾಬಲ್ಯ ಮೆರೆದ ಭಾರತ ಮೊದಲ ಇನ್ನಿಂಗ್ಸ್​ನ್ನು 497 ರನ್​ಗೆ ಒಂಬತ್ತು ವಿಕೆಟ್ ಕಳೆದುಕೊಂಡು ಡಿಕ್ಲೇರ್ ಮಾಡಿಕೊಂಡಿತ್ತು. ಇದಕ್ಕೆ ಉತ್ತರವಾಗಿ ಆಡಿದ ದಕ್ಷಿಣಾ ಆಫ್ರಿಕಾ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 162 ರನ್ ಸೇರಿಸುವಷ್ಟರಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು ಫಾಲೋ ಆನ್ ಅನುಭವಿಸಿತು.

ಮೂರನೇ ದಿನದಾಟದಲ್ಲಿ ಎರಡನೆ ಇನ್ನಿಂಗ್ಸ್ ಆಡಿದ ದಕ್ಷಿಣ ಆಫ್ರಿಕಾ ತಂಡ ಆಟ ನಿಲ್ಲಿಸುವ ವೇಳೆ 132 ರನ್​ಗೆ ಎಂಟು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ಟೀಮ್ ಇಂಡಿಯಾಕ್ಕೆ ಮತ್ತೆ ಬ್ಯಾಟಿಂಗ್ ಮಾಡಿಸಲು ದಕ್ಷಿಣ ಆಫ್ರಿಕಾ ತಂಡ ಇನ್ನೂ 203 ರನ್ ಗಳಿಸಬೇಕಾಗಿದೆ.

ಟೀಮ್ ಇಂಡಿಯಾದ ಮೊಹಮ್ಮದ್ ಶಮಿ 3, ಉಮೇಶ್ ಯಾದವ್ ಎರಡು ವಿಕೆಟ್ ಗಳಿಸಿ ಗಮನಸೆಳೆದರು. ಇನ್ನು ಎರಡು ವಿಕೆಟ್ ಉರುಳಿಸಿದರೆ ಭಾರತಕ್ಕೆ ಇನ್ನಿಂಗ್ಸ್​ ಜಯ ಲಭಿಸಲಿದೆ. ಆ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ತವಕದಲ್ಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

40 minutes ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

12 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

12 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

1 day ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago