Advertisement
ಸುದ್ದಿಗಳು

ಟ್ರ್ಯಾಕ್ ನಲ್ಲಿ ಓಡುವುದಿಲ್ಲ, ಕಂಬಳದಲ್ಲೇ ಸಾಧನೆ ಮುಂದುವರಿಸುತ್ತೇನೆ – ಕಂಬಳದ ಓಟಗಾರ ಶ್ರೀನಿವಾಸ ಗೌಡ

Share

ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಪ್ರಸಿದ್ದಿಯಾಗಿರುವ ಶ್ರೀನಿವಾಸ ಗೌಡ ನಾನು ಟ್ರ್ಯಾಕ್ ನಲ್ಲಿ ಓಡುವುದಿಲ್ಲ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

Advertisement
Advertisement
Advertisement
Advertisement

ಶ್ರೀನಿವಾಸ ಗೌಡ ಅವರು ತನಗೆ ಟ್ರ್ಯಾಕ್ ನಲ್ಲಿ ಓಡಲು ಸಾಧ್ಯವಿಲ್ಲ, ನಾನೇನಿದ್ದರೂ ಕಂಬಳ ಗದ್ದೆಯಲ್ಲೇ ಕೋಣಗಳ ಜೊತೆ ಓಡುವವನು. ಹೀಗಾಗಿ ಮುಂದೆಯೂ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಭಾರತೀಯ ಕ್ರೀಡಾ ಪ್ರಾಧಿಕಾರದ ಕೋಚ್ ಗಳ ಸಾಮರ್ಥ್ಯ ಪರೀಕ್ಷೆ ಬಗ್ಗೆ ಆಸಕ್ತಿ ಹೊಂದಿಲ್ಲ ಎಂದು ಹೇಳಿದರು.

Advertisement

ಇಡೀ ದೇಶವನ್ನೇ ತನ್ನತ್ತ ತಿರುಗುವಂತೆ ಮಾಡಿರುವ ಕಂಬಳದ ಚಿರತೆ ಶ್ರೀನಿವಾಸ ಗೌಡ ಅವರು ಮತ್ತೆ ಇನ್ನೊಂದು ದಾಖಲೆ ಬರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡದಲ್ಲಿ ನಡೆದ ಸೂರ್ಯ ಚಂದ್ರ ಕಂಬಳದಲ್ಲಿ ಕೇವಲ 15 ದಿನಗಳ ಹಿಂದಿನ ತಮ್ಮ ದಾಖಲೆಯನ್ನು ಪುಡಿಗಟ್ಟಿ ಹೊಸ ದಾಖಲೆ ನಿರ್ಮಿಸಿ, ಕಂಬಳ ಕ್ರೀಡೆಯಲ್ಲಿ ನಾನೇ ಉಸೇನ್ ಬೋಲ್ಟ್ ಎನ್ನುವುದನ್ನು ಮತ್ತೆ ತೋರಿಸಿದ್ದಾರೆ.  ಶ್ರೀನಿವಾಸ್ ಗೌಡ ಅವರ ಈ ರೀತಿಯ ಮಿಂಚಿನ ಓಟದಿಂದಲೇ ವಿಶ್ವದ ಗಮನವನ್ನು ತನ್ನತ್ತ ಸೆಳೆದಿದ್ದಾರೆ. ಹೀಗಾಗಿ ಕೇಂದ್ರ, ರಾಜ್ಯ ಸರ್ಕಾರಗಳೂ ಅವರ ಸಾಧನೆಯನ್ನು ಗುರುತಿಸಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

3 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

4 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

4 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

14 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

14 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

14 hours ago