Advertisement
ಸುದ್ದಿಗಳು

ಟ್ರ್ಯಾಕ್ ನಲ್ಲಿ ಓಡುವುದಿಲ್ಲ, ಕಂಬಳದಲ್ಲೇ ಸಾಧನೆ ಮುಂದುವರಿಸುತ್ತೇನೆ – ಕಂಬಳದ ಓಟಗಾರ ಶ್ರೀನಿವಾಸ ಗೌಡ

Share

ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಪ್ರಸಿದ್ದಿಯಾಗಿರುವ ಶ್ರೀನಿವಾಸ ಗೌಡ ನಾನು ಟ್ರ್ಯಾಕ್ ನಲ್ಲಿ ಓಡುವುದಿಲ್ಲ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

ಶ್ರೀನಿವಾಸ ಗೌಡ ಅವರು ತನಗೆ ಟ್ರ್ಯಾಕ್ ನಲ್ಲಿ ಓಡಲು ಸಾಧ್ಯವಿಲ್ಲ, ನಾನೇನಿದ್ದರೂ ಕಂಬಳ ಗದ್ದೆಯಲ್ಲೇ ಕೋಣಗಳ ಜೊತೆ ಓಡುವವನು. ಹೀಗಾಗಿ ಮುಂದೆಯೂ ಕಂಬಳದಲ್ಲೇ ಸಾಧನೆ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳಿದ್ದು, ಕೇಂದ್ರ ಕ್ರೀಡಾ ಸಚಿವರ ಭಾರತೀಯ ಕ್ರೀಡಾ ಪ್ರಾಧಿಕಾರದ ಕೋಚ್ ಗಳ ಸಾಮರ್ಥ್ಯ ಪರೀಕ್ಷೆ ಬಗ್ಗೆ ಆಸಕ್ತಿ ಹೊಂದಿಲ್ಲ ಎಂದು ಹೇಳಿದರು.

ಇಡೀ ದೇಶವನ್ನೇ ತನ್ನತ್ತ ತಿರುಗುವಂತೆ ಮಾಡಿರುವ ಕಂಬಳದ ಚಿರತೆ ಶ್ರೀನಿವಾಸ ಗೌಡ ಅವರು ಮತ್ತೆ ಇನ್ನೊಂದು ದಾಖಲೆ ಬರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡದಲ್ಲಿ ನಡೆದ ಸೂರ್ಯ ಚಂದ್ರ ಕಂಬಳದಲ್ಲಿ ಕೇವಲ 15 ದಿನಗಳ ಹಿಂದಿನ ತಮ್ಮ ದಾಖಲೆಯನ್ನು ಪುಡಿಗಟ್ಟಿ ಹೊಸ ದಾಖಲೆ ನಿರ್ಮಿಸಿ, ಕಂಬಳ ಕ್ರೀಡೆಯಲ್ಲಿ ನಾನೇ ಉಸೇನ್ ಬೋಲ್ಟ್ ಎನ್ನುವುದನ್ನು ಮತ್ತೆ ತೋರಿಸಿದ್ದಾರೆ.  ಶ್ರೀನಿವಾಸ್ ಗೌಡ ಅವರ ಈ ರೀತಿಯ ಮಿಂಚಿನ ಓಟದಿಂದಲೇ ವಿಶ್ವದ ಗಮನವನ್ನು ತನ್ನತ್ತ ಸೆಳೆದಿದ್ದಾರೆ. ಹೀಗಾಗಿ ಕೇಂದ್ರ, ರಾಜ್ಯ ಸರ್ಕಾರಗಳೂ ಅವರ ಸಾಧನೆಯನ್ನು ಗುರುತಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

30 minutes ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 hour ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

15 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

15 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

22 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

24 hours ago