ಸುದ್ದಿಗಳು

ಟ್ವೆಂಟಿ-20: ವಿಂಡೀಸ್‌ಗೆ 8 ವಿಕೆಟ್‌ಗಳ ಭರ್ಜರಿ ಗೆಲುವು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತಿರುವನಂತಪುರ: ಆತಿಥೇಯ ಭಾರತ ವಿರುದ್ಧ ಪ್ರವಾಸಿ ವೆಸ್ಟ್‌ಇಂಡೀಸ್ ತಂಡ ರವಿವಾರ ಇಲ್ಲಿ ನಡೆದ ಎರಡನೇ ಟ್ವೆಂಟಿ-20 ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದೆ.

Advertisement
Advertisement

ಗೆಲುವಿಗೆ 171 ರನ್‌ಗಳ ಸವಾಲನ್ನು ಪಡೆದ ವಿಂಡೀಸ್ ತಂಡ 18.3 ಓವರ್‌ಗಳಲ್ಲಿ 2 ವಿಕೆಟ್ ನಷ್ಟದಲ್ಲಿ 173 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಇದರೊಂದಿಗೆ ವಿಂಡೀಸ್ ಮೂರು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ವೆಸ್ಟ್‌ಇಂಡೀಸ್‌ನ ಆರಂಭಿಕ ಬ್ಯಾಟ್ಸ್‌ಮನ್ ಲೆಂಡ್ಲ್ ಸಿಮೊನ್ಸ್ ಔಟಾಗದೆ 67 ರನ್(45ಎ, 4ಬೌ,4ಸಿ), ಎವಿನ್ ಲೆವಿಸ್ 40 ರನ್(35ಎ, 3ಬೌ,3ಸಿ), ಶಿಮ್ರ್‌ನ್ ಹೆಟ್ಮಯೆರ್ 23 ರನ್ ಮತ್ತು ನಿಕೊಲಾಸ್ ಪೂರನ್ ಔಟಾಗದೆ 38 ರನ್(18ಎ, 4ಬೌ, 2ಸಿ) ತಂಡದ ಗೆಲುವಿಗೆ ನೆರವಾದರು.

ಭಾರತದ ಬೌಲರ್‌ಗಳ ದುರ್ಬಲ ದಾಳಿ ಮತ್ತು ಕಳಪೆ ಫೀಲ್ಡಿಂಗ್ ನ ಪ್ರಯೋಜನೆ ಪಡೆದ ವಿಂಡೀಸ್‌ನ ಬ್ಯಾಟ್ಸ್‌ಮನ್‌ಗಳು ಸುಲಭವಾಗಿ ಗೆಲುವಿನ ದಡ ಸೇರಿದರು.
ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 170 ರನ್ ಗಳಿಸಿತ್ತು. ಭಾರತದ ಪರ ಶಿವಂ ದುಬೆ 30 ಎಸೆತದಲ್ಲಿ 4 ಸಿಕ್ಸರ್ ಮತ್ತು 3 ಬೌಂಡರಿ ಸಹೀತ 54 ರನ್ ಗಳಿಸಿದರು‌. ಋಷಬ್ ಪಂತ್ 22 ಎಸೆತಗಳಲ್ಲಿ 33ರನ್ ಕಲೆ ಹಾಕಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

1 hour ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

1 hour ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

1 hour ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ

ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಈಚೆಗೆ…

1 hour ago

ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ…

2 hours ago