Advertisement
ಸುದ್ದಿಗಳು

ಟ್ವೆಂಟಿ-20: ವಿಂಡೀಸ್‌ಗೆ 8 ವಿಕೆಟ್‌ಗಳ ಭರ್ಜರಿ ಗೆಲುವು

Share

ತಿರುವನಂತಪುರ: ಆತಿಥೇಯ ಭಾರತ ವಿರುದ್ಧ ಪ್ರವಾಸಿ ವೆಸ್ಟ್‌ಇಂಡೀಸ್ ತಂಡ ರವಿವಾರ ಇಲ್ಲಿ ನಡೆದ ಎರಡನೇ ಟ್ವೆಂಟಿ-20 ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದೆ.

ಗೆಲುವಿಗೆ 171 ರನ್‌ಗಳ ಸವಾಲನ್ನು ಪಡೆದ ವಿಂಡೀಸ್ ತಂಡ 18.3 ಓವರ್‌ಗಳಲ್ಲಿ 2 ವಿಕೆಟ್ ನಷ್ಟದಲ್ಲಿ 173 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಇದರೊಂದಿಗೆ ವಿಂಡೀಸ್ ಮೂರು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ. ವೆಸ್ಟ್‌ಇಂಡೀಸ್‌ನ ಆರಂಭಿಕ ಬ್ಯಾಟ್ಸ್‌ಮನ್ ಲೆಂಡ್ಲ್ ಸಿಮೊನ್ಸ್ ಔಟಾಗದೆ 67 ರನ್(45ಎ, 4ಬೌ,4ಸಿ), ಎವಿನ್ ಲೆವಿಸ್ 40 ರನ್(35ಎ, 3ಬೌ,3ಸಿ), ಶಿಮ್ರ್‌ನ್ ಹೆಟ್ಮಯೆರ್ 23 ರನ್ ಮತ್ತು ನಿಕೊಲಾಸ್ ಪೂರನ್ ಔಟಾಗದೆ 38 ರನ್(18ಎ, 4ಬೌ, 2ಸಿ) ತಂಡದ ಗೆಲುವಿಗೆ ನೆರವಾದರು.

ಭಾರತದ ಬೌಲರ್‌ಗಳ ದುರ್ಬಲ ದಾಳಿ ಮತ್ತು ಕಳಪೆ ಫೀಲ್ಡಿಂಗ್ ನ ಪ್ರಯೋಜನೆ ಪಡೆದ ವಿಂಡೀಸ್‌ನ ಬ್ಯಾಟ್ಸ್‌ಮನ್‌ಗಳು ಸುಲಭವಾಗಿ ಗೆಲುವಿನ ದಡ ಸೇರಿದರು.
ಇದಕ್ಕೂ ಮುನ್ನ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 170 ರನ್ ಗಳಿಸಿತ್ತು. ಭಾರತದ ಪರ ಶಿವಂ ದುಬೆ 30 ಎಸೆತದಲ್ಲಿ 4 ಸಿಕ್ಸರ್ ಮತ್ತು 3 ಬೌಂಡರಿ ಸಹೀತ 54 ರನ್ ಗಳಿಸಿದರು‌. ಋಷಬ್ ಪಂತ್ 22 ಎಸೆತಗಳಲ್ಲಿ 33ರನ್ ಕಲೆ ಹಾಕಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

11 minutes ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

12 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

24 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

1 day ago