ಡಾ|ಕಿಶನ್ ರಾವ್ ಬಾಳಿಲರಿಗೆ ಚಿನ್ನದ ಪದಕ

May 11, 2019
8:00 AM

ಬಾಳಿಲ: ಬಾಳಿಲದ ಡಾ| ಕಿಶನ್ ರಾವ್ ಅವರು ವೈದ್ಯಕೀಯದ ಎಂಎಸ್(ಜನರಲ್ ಸರ್ಜರಿ)ನ್ನು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ತ್ರಿಪುರ ರಾಜ್ಯದ ಅಗರ್ತಲ ಸರಕಾರಿ ವೈದ್ಯಕೀಯ ಕಾಲೇಜಿಗೆ ಹಾಗೂ ತ್ರಿಪುರ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದು ತ್ರಿಪುರಾ ವೈದ್ಯಕೀಯ ವಿಶ್ವವಿದ್ಯಾನಿಲಯದಿಂದ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.

Advertisement
Advertisement

ಇವರು ಬಾಳಿಲದ ನಿವಾಸಿಯಾದ ರಾಮಚಂದ್ರ ರಾವ್ ಹಾಗೂ ವೀಣಾ ಬಾಳಿಲ ದಂಪತಿಯ ಸುಪುತ್ರ.

ಡಾ| ಕಿಶನ್ ಅವರು ಸ್ನಾತಕೋತ್ತರ ಪದವಿ ಅಧ್ಯಯನ ಸಂದರ್ಭದಲ್ಲಿಯೇ ವೈದ್ಯಕೀಯ ವಿದ್ಯಾರ್ಥಿಗಳ ಸಮಗ್ರ ಅಧ್ಯಯನಕ್ಕಾಗಿ “ಲ್ಯಾಂಗ್ವೇಜ್ ಆಫ್ ಹೆಲ್ತ್ ಕೇರ್” ಎಂಬ ಪುಸ್ತಕವನ್ನು ಪ್ರಕಟಿಸಿದ ಹಿರಿಮೆ ಇವರದ್ದು. ಈ ಪುಸ್ತಕವು ಬೆಂಗಾಲಿ,  ಕನ್ನಡ ಹಾಗು ತುಳು ಭಾಷೆಗಳಲ್ಲಿ ಅನುವಾದವಾಗಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ
ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
December 28, 2025
11:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror