ಬಾಳಿಲ: ಬಾಳಿಲದ ಡಾ| ಕಿಶನ್ ರಾವ್ ಅವರು ವೈದ್ಯಕೀಯದ ಎಂಎಸ್(ಜನರಲ್ ಸರ್ಜರಿ)ನ್ನು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ತ್ರಿಪುರ ರಾಜ್ಯದ ಅಗರ್ತಲ ಸರಕಾರಿ ವೈದ್ಯಕೀಯ ಕಾಲೇಜಿಗೆ ಹಾಗೂ ತ್ರಿಪುರ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದು ತ್ರಿಪುರಾ ವೈದ್ಯಕೀಯ ವಿಶ್ವವಿದ್ಯಾನಿಲಯದಿಂದ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.
ಇವರು ಬಾಳಿಲದ ನಿವಾಸಿಯಾದ ರಾಮಚಂದ್ರ ರಾವ್ ಹಾಗೂ ವೀಣಾ ಬಾಳಿಲ ದಂಪತಿಯ ಸುಪುತ್ರ.
ಡಾ| ಕಿಶನ್ ಅವರು ಸ್ನಾತಕೋತ್ತರ ಪದವಿ ಅಧ್ಯಯನ ಸಂದರ್ಭದಲ್ಲಿಯೇ ವೈದ್ಯಕೀಯ ವಿದ್ಯಾರ್ಥಿಗಳ ಸಮಗ್ರ ಅಧ್ಯಯನಕ್ಕಾಗಿ “ಲ್ಯಾಂಗ್ವೇಜ್ ಆಫ್ ಹೆಲ್ತ್ ಕೇರ್” ಎಂಬ ಪುಸ್ತಕವನ್ನು ಪ್ರಕಟಿಸಿದ ಹಿರಿಮೆ ಇವರದ್ದು. ಈ ಪುಸ್ತಕವು ಬೆಂಗಾಲಿ, ಕನ್ನಡ ಹಾಗು ತುಳು ಭಾಷೆಗಳಲ್ಲಿ ಅನುವಾದವಾಗಿದೆ.
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…
View Comments
Congratulations Dr Kishan..