Advertisement
ನಮ್ಮೂರ ಸುದ್ದಿ

ಡಾ|ಕಿಶನ್ ರಾವ್ ಬಾಳಿಲರಿಗೆ ಚಿನ್ನದ ಪದಕ

Share

ಬಾಳಿಲ: ಬಾಳಿಲದ ಡಾ| ಕಿಶನ್ ರಾವ್ ಅವರು ವೈದ್ಯಕೀಯದ ಎಂಎಸ್(ಜನರಲ್ ಸರ್ಜರಿ)ನ್ನು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ತ್ರಿಪುರ ರಾಜ್ಯದ ಅಗರ್ತಲ ಸರಕಾರಿ ವೈದ್ಯಕೀಯ ಕಾಲೇಜಿಗೆ ಹಾಗೂ ತ್ರಿಪುರ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದು ತ್ರಿಪುರಾ ವೈದ್ಯಕೀಯ ವಿಶ್ವವಿದ್ಯಾನಿಲಯದಿಂದ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.

ಇವರು ಬಾಳಿಲದ ನಿವಾಸಿಯಾದ ರಾಮಚಂದ್ರ ರಾವ್ ಹಾಗೂ ವೀಣಾ ಬಾಳಿಲ ದಂಪತಿಯ ಸುಪುತ್ರ.

ಡಾ| ಕಿಶನ್ ಅವರು ಸ್ನಾತಕೋತ್ತರ ಪದವಿ ಅಧ್ಯಯನ ಸಂದರ್ಭದಲ್ಲಿಯೇ ವೈದ್ಯಕೀಯ ವಿದ್ಯಾರ್ಥಿಗಳ ಸಮಗ್ರ ಅಧ್ಯಯನಕ್ಕಾಗಿ “ಲ್ಯಾಂಗ್ವೇಜ್ ಆಫ್ ಹೆಲ್ತ್ ಕೇರ್” ಎಂಬ ಪುಸ್ತಕವನ್ನು ಪ್ರಕಟಿಸಿದ ಹಿರಿಮೆ ಇವರದ್ದು. ಈ ಪುಸ್ತಕವು ಬೆಂಗಾಲಿ,  ಕನ್ನಡ ಹಾಗು ತುಳು ಭಾಷೆಗಳಲ್ಲಿ ಅನುವಾದವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

57 minutes ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

2 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago