ಬಾಳಿಲ: ಬಾಳಿಲದ ಡಾ| ಕಿಶನ್ ರಾವ್ ಅವರು ವೈದ್ಯಕೀಯದ ಎಂಎಸ್(ಜನರಲ್ ಸರ್ಜರಿ)ನ್ನು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ತ್ರಿಪುರ ರಾಜ್ಯದ ಅಗರ್ತಲ ಸರಕಾರಿ ವೈದ್ಯಕೀಯ ಕಾಲೇಜಿಗೆ ಹಾಗೂ ತ್ರಿಪುರ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದು ತ್ರಿಪುರಾ ವೈದ್ಯಕೀಯ ವಿಶ್ವವಿದ್ಯಾನಿಲಯದಿಂದ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.
ಇವರು ಬಾಳಿಲದ ನಿವಾಸಿಯಾದ ರಾಮಚಂದ್ರ ರಾವ್ ಹಾಗೂ ವೀಣಾ ಬಾಳಿಲ ದಂಪತಿಯ ಸುಪುತ್ರ.
ಡಾ| ಕಿಶನ್ ಅವರು ಸ್ನಾತಕೋತ್ತರ ಪದವಿ ಅಧ್ಯಯನ ಸಂದರ್ಭದಲ್ಲಿಯೇ ವೈದ್ಯಕೀಯ ವಿದ್ಯಾರ್ಥಿಗಳ ಸಮಗ್ರ ಅಧ್ಯಯನಕ್ಕಾಗಿ “ಲ್ಯಾಂಗ್ವೇಜ್ ಆಫ್ ಹೆಲ್ತ್ ಕೇರ್” ಎಂಬ ಪುಸ್ತಕವನ್ನು ಪ್ರಕಟಿಸಿದ ಹಿರಿಮೆ ಇವರದ್ದು. ಈ ಪುಸ್ತಕವು ಬೆಂಗಾಲಿ, ಕನ್ನಡ ಹಾಗು ತುಳು ಭಾಷೆಗಳಲ್ಲಿ ಅನುವಾದವಾಗಿದೆ.
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…
ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು…
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
View Comments
Congratulations Dr Kishan..