Advertisement
ನಮ್ಮೂರ ಸುದ್ದಿ

ಡಾ|ಕಿಶನ್ ರಾವ್ ಬಾಳಿಲರಿಗೆ ಚಿನ್ನದ ಪದಕ

Share

ಬಾಳಿಲ: ಬಾಳಿಲದ ಡಾ| ಕಿಶನ್ ರಾವ್ ಅವರು ವೈದ್ಯಕೀಯದ ಎಂಎಸ್(ಜನರಲ್ ಸರ್ಜರಿ)ನ್ನು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ತ್ರಿಪುರ ರಾಜ್ಯದ ಅಗರ್ತಲ ಸರಕಾರಿ ವೈದ್ಯಕೀಯ ಕಾಲೇಜಿಗೆ ಹಾಗೂ ತ್ರಿಪುರ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದು ತ್ರಿಪುರಾ ವೈದ್ಯಕೀಯ ವಿಶ್ವವಿದ್ಯಾನಿಲಯದಿಂದ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.

ಇವರು ಬಾಳಿಲದ ನಿವಾಸಿಯಾದ ರಾಮಚಂದ್ರ ರಾವ್ ಹಾಗೂ ವೀಣಾ ಬಾಳಿಲ ದಂಪತಿಯ ಸುಪುತ್ರ.

ಡಾ| ಕಿಶನ್ ಅವರು ಸ್ನಾತಕೋತ್ತರ ಪದವಿ ಅಧ್ಯಯನ ಸಂದರ್ಭದಲ್ಲಿಯೇ ವೈದ್ಯಕೀಯ ವಿದ್ಯಾರ್ಥಿಗಳ ಸಮಗ್ರ ಅಧ್ಯಯನಕ್ಕಾಗಿ “ಲ್ಯಾಂಗ್ವೇಜ್ ಆಫ್ ಹೆಲ್ತ್ ಕೇರ್” ಎಂಬ ಪುಸ್ತಕವನ್ನು ಪ್ರಕಟಿಸಿದ ಹಿರಿಮೆ ಇವರದ್ದು. ಈ ಪುಸ್ತಕವು ಬೆಂಗಾಲಿ,  ಕನ್ನಡ ಹಾಗು ತುಳು ಭಾಷೆಗಳಲ್ಲಿ ಅನುವಾದವಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

8 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

15 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

19 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago