ಬಾಳಿಲ: ಬಾಳಿಲದ ಡಾ| ಕಿಶನ್ ರಾವ್ ಅವರು ವೈದ್ಯಕೀಯದ ಎಂಎಸ್(ಜನರಲ್ ಸರ್ಜರಿ)ನ್ನು ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ತ್ರಿಪುರ ರಾಜ್ಯದ ಅಗರ್ತಲ ಸರಕಾರಿ ವೈದ್ಯಕೀಯ ಕಾಲೇಜಿಗೆ ಹಾಗೂ ತ್ರಿಪುರ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದು ತ್ರಿಪುರಾ ವೈದ್ಯಕೀಯ ವಿಶ್ವವಿದ್ಯಾನಿಲಯದಿಂದ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.
ಇವರು ಬಾಳಿಲದ ನಿವಾಸಿಯಾದ ರಾಮಚಂದ್ರ ರಾವ್ ಹಾಗೂ ವೀಣಾ ಬಾಳಿಲ ದಂಪತಿಯ ಸುಪುತ್ರ.
ಡಾ| ಕಿಶನ್ ಅವರು ಸ್ನಾತಕೋತ್ತರ ಪದವಿ ಅಧ್ಯಯನ ಸಂದರ್ಭದಲ್ಲಿಯೇ ವೈದ್ಯಕೀಯ ವಿದ್ಯಾರ್ಥಿಗಳ ಸಮಗ್ರ ಅಧ್ಯಯನಕ್ಕಾಗಿ “ಲ್ಯಾಂಗ್ವೇಜ್ ಆಫ್ ಹೆಲ್ತ್ ಕೇರ್” ಎಂಬ ಪುಸ್ತಕವನ್ನು ಪ್ರಕಟಿಸಿದ ಹಿರಿಮೆ ಇವರದ್ದು. ಈ ಪುಸ್ತಕವು ಬೆಂಗಾಲಿ, ಕನ್ನಡ ಹಾಗು ತುಳು ಭಾಷೆಗಳಲ್ಲಿ ಅನುವಾದವಾಗಿದೆ.
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
View Comments
Congratulations Dr Kishan..