Advertisement
ಸಾಹಿತ್ಯ

ಡಾ. ಅನುರಾಧಾ ಕುರುಂಜಿಯವರ “ನುಡಿಯೊಳಗೊಂದಾಗಿ ನಡೆ” ಕೃತಿ ಅನಾವರಣ

Share

ಸುಳ್ಯ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಅನುರಾಧಾ ಕುರಂಜಿ ಅವರ ಪಿ ಹೆಚ್.ಡಿ ಮಹಾ ಪ್ರಬಂಧದ ಕೃತಿ ರೂಪ “ನುಡಿಯೊಳಗೊಂದಾಗಿ ನಡೆ” ಇತ್ತೀಚೆಗೆ ಅನಾವರಣಗೊಂಡಿತು.

ಸುಳ್ಯದ ಅಚಲ ಪ್ರಕಾಶನವು ಹೊರತಂದ ಈ ಕೃತಿಯನ್ನು ಅರಂಬೂರು ಸರಳಿಕುಂಜದಲ್ಲಿ ನೂತನವಾಗಿ ನಿರ್ಮಿಸಿದ “ವಿಕಸನ” ದ ಗೃಹ ಪ್ರವೇಶದ ಸಂದರ್ಭದಲ್ಲಿ ಅಕಾಡೆಮಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‍ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಅನಾವರಣಗೊಳಿಸಿ ಮಾತನಾಡಿ ‘ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಜ್ಞಾನಾಭಿವೃದ್ಧಿ ಸಾಧ್ಯ, ಆ ನಿಟ್ಟಿನಲ್ಲಿ ಇನ್ನಷ್ಟು ಕೃತಿಗಳು ಹೊರಬರಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಆರಂಭದಲ್ಲಿ ಶುಭಾಶಂಸನೆಗೈದ ಪುರೋಹಿತ ನಾಗರಾಜ ಭಟ್ಟರು ‘ಶ್ರೀ ಲಕ್ಷ್ಮಿಯೊಂದಿಗೆ ಶ್ರೀ ಸರಸ್ವತಿಯ ಆರಾಧನೆಯನ್ನು ನಡೆಸುವ ಕಾರ್ಯ ಶ್ಲಾಘನೀಯ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಪಿಹೆಚ್.ಡಿ ಮಾರ್ಗದರ್ಶಕ ಡಾ. ಮಾಧವ ಪೆರಾಜೆ ಮಾತನಾಡಿ ‘ನಿರಂಜನರು ಸುಳ್ಯದ ಸುಪ್ರಸಿದ್ದ ಸಾಹಿತಿಯಾಗಿದ್ದು ಅಂತಾರಾಷ್ಟ್ರೀಯ ಮಟ್ಟದ ಸಾಹಿತಿ ಎಂದು ಗುರುತಿಸಿಕೊಂಡವರು. ಅವರ ಬಗ್ಗೆ ಅಧ್ಯಯನಗಳು ನಡೆದದ್ದೇ ಕಡಿಮೆ. ಆ ನಿಟ್ಟಿನಲ್ಲಿ ಈ ಕೃತಿ ಅವರ ಬದುಕು ಹಾಗೂ ಸಾಹಿತ್ಯದ ಸಂಪೂರ್ಣ ಪರಿಚಯ ಮಾಡಿಕೊಡಲು ಸಹಕಾರಿಯಾಗಲಿದೆ ಎಂದರು.

ವೇದಿಕೆಯಲ್ಲಿ ಕುರುಂಜಿ ಪದ್ಮಯ್ಯ ಗೌಡ, ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಜಗದೀಶ ಅಡ್ತಲೆ ಹಾಗೂ ಅಚಲ ಪ್ರಕಾಶನದ ಅಧ್ಯಕ್ಷ ಚಂದ್ರಶೇಖರ ಬಿಳಿನೆಲೆ ಉಪಸ್ಥಿತರಿದ್ದರು. ಲೇಖಕಿ ಡಾ. ಅನುರಾಧಾ ಕುರುಂಜಿ ಕೃತಿ ಹೊರತರಲು ಸಹಕರಿಸಿದ ಎಲ್ಲರನ್ನೂ ಸ್ಮರಿಸಿ ವಂದನಾರ್ಪಣೆಗೈದರು.

ವಿಜೇತ್ ಶಿರ್ಲಾಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

2 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

6 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago