ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ನ ಅಧ್ಯಕ್ಷ ಡಾ.ಕೆ.ವಿ. ಚಿದಾನಂದರ 64 ನೇ ಹುಟ್ಟು ಹಬ್ಬವನ್ನು ಮಂಗಳವಾರ ಆಚರಿಸಲಾಯಿತು.
ಜನ್ಮದಿನದ ಸಂದರ್ಭದಲ್ಲಿ ಕೆವಿಜಿ ವಿದ್ಯಾಸಂಸ್ಥೆಗಳ ಸಿಬ್ಬಂದಿಗಳು, ಕೆವಿಜಿ ಸುಳ್ಯ ಹಬ್ಬ ಸಮಿತಿಯ ಪದಾಧಿಕಾರಿಗಳು, ಹಿತೈಷಿಗಳು, ಸಾರ್ವಜನಿಕರು ಸೇರಿ ಹಲವಾರು ಮಂದಿ ಕಾಲೇಜಿಗೆ ಭೇಟಿ ನೀಡಿ ಚಿದಾನಂದರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು. ಡಾ. ಕೆ.ವಿ ಚಿದಾನಂದರ ಪತ್ನಿ ಶೋಭಾ ಚಿದಾನಂದ, ಪುತ್ರಿ ಡಾ. ಐಶ್ವರ್ಯ, ಅಳಿಯ ಡಾ. ಗೌತಮ್, ಪುತ್ರ ಅಕ್ಷಯ್ ಕೆ ಸಿ, ಮತ್ತು ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…