ಸುಳ್ಯ:ರಾಜ್ಯ ಸರಕಾರ ನೀಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಿತವಾಗಿದ್ದು , ಸುಳ್ಯದವರಾದ ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಡಾ.ಕೊಳಂಬೆ ಚಿದಾನಂದ ಗೌಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಖ್ಯಾತ ಕನ್ನಡ ಕವಿ ಚೊಕ್ಕಾಡಿಯ ದಿ.ಕೊಳಂಬೆ ಪುಟ್ಟಣ್ಣ ಗೌಡರ ಪುತ್ರರಾಗಿರುವ ಡಾ.ಕೆ.ಚಿದಾನಂದ ಗೌಡರು ಹಲವಾರು ವರ್ಷಗಳ ಕಾಲ ವಿ.ವಿ.ಗಳಲ್ಲಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ಬಳಿಕ ಕುಲಪತಿಯಾಗಿ ನಿವೃತ್ತರಾದವರು. ಸಾಹಿತಿಯೂ ಆಗಿರುವ ಇವರ ಕೃತಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ರಾಷ್ಟ್ರಕವಿ ಕುವೆಂಪು ರವರ ಪುತ್ರಿ ತಾರಿಣಿಯವರನ್ನು ವಿವಾಹವಾಗಿರುವ ಡಾ.ಕೆ.ಚಿದಾನಂದ ಗೌಡರು ಮೈಸೂರಿನಲ್ಲಿ ನೆಲೆಸಿದ್ದಾರೆ. ಶಿಕ್ಷಣ ತಜ್ಞರಾಗಿರುವ ಇವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…