ಸುಳ್ಯ:ರಾಜ್ಯ ಸರಕಾರ ನೀಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಿತವಾಗಿದ್ದು , ಸುಳ್ಯದವರಾದ ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಡಾ.ಕೊಳಂಬೆ ಚಿದಾನಂದ ಗೌಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಖ್ಯಾತ ಕನ್ನಡ ಕವಿ ಚೊಕ್ಕಾಡಿಯ ದಿ.ಕೊಳಂಬೆ ಪುಟ್ಟಣ್ಣ ಗೌಡರ ಪುತ್ರರಾಗಿರುವ ಡಾ.ಕೆ.ಚಿದಾನಂದ ಗೌಡರು ಹಲವಾರು ವರ್ಷಗಳ ಕಾಲ ವಿ.ವಿ.ಗಳಲ್ಲಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ಬಳಿಕ ಕುಲಪತಿಯಾಗಿ ನಿವೃತ್ತರಾದವರು. ಸಾಹಿತಿಯೂ ಆಗಿರುವ ಇವರ ಕೃತಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ರಾಷ್ಟ್ರಕವಿ ಕುವೆಂಪು ರವರ ಪುತ್ರಿ ತಾರಿಣಿಯವರನ್ನು ವಿವಾಹವಾಗಿರುವ ಡಾ.ಕೆ.ಚಿದಾನಂದ ಗೌಡರು ಮೈಸೂರಿನಲ್ಲಿ ನೆಲೆಸಿದ್ದಾರೆ. ಶಿಕ್ಷಣ ತಜ್ಞರಾಗಿರುವ ಇವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…
ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…
ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…
ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…
ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…
ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…