ಸುಳ್ಯ:ರಾಜ್ಯ ಸರಕಾರ ನೀಡುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಿತವಾಗಿದ್ದು , ಸುಳ್ಯದವರಾದ ಕುವೆಂಪು ವಿವಿಯ ವಿಶ್ರಾಂತ ಕುಲಪತಿ ಪ್ರೊ.ಡಾ.ಕೊಳಂಬೆ ಚಿದಾನಂದ ಗೌಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಖ್ಯಾತ ಕನ್ನಡ ಕವಿ ಚೊಕ್ಕಾಡಿಯ ದಿ.ಕೊಳಂಬೆ ಪುಟ್ಟಣ್ಣ ಗೌಡರ ಪುತ್ರರಾಗಿರುವ ಡಾ.ಕೆ.ಚಿದಾನಂದ ಗೌಡರು ಹಲವಾರು ವರ್ಷಗಳ ಕಾಲ ವಿ.ವಿ.ಗಳಲ್ಲಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ಬಳಿಕ ಕುಲಪತಿಯಾಗಿ ನಿವೃತ್ತರಾದವರು. ಸಾಹಿತಿಯೂ ಆಗಿರುವ ಇವರ ಕೃತಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ. ರಾಷ್ಟ್ರಕವಿ ಕುವೆಂಪು ರವರ ಪುತ್ರಿ ತಾರಿಣಿಯವರನ್ನು ವಿವಾಹವಾಗಿರುವ ಡಾ.ಕೆ.ಚಿದಾನಂದ ಗೌಡರು ಮೈಸೂರಿನಲ್ಲಿ ನೆಲೆಸಿದ್ದಾರೆ. ಶಿಕ್ಷಣ ತಜ್ಞರಾಗಿರುವ ಇವರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…