ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದ ದಳದ ಸಮಾದೇಷ್ಟರಾಗಿ ಡಾ.ಮುರಲೀ ಮೋಹನ್ ಚೂಂತಾರು ಎರಡನೇ ಅವಧಿಗೆ ಮರು ಆಯ್ಕೆಯಾಗಿದ್ದಾರೆ.
ಡಾ.ಚೂಂತಾರು ಇವರನ್ನು ಎರಡನೇ ಅವಧಿಗೆ ಜನವರಿ 6 ರಿಂದ ಮುಂದಿನ 5 ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಠರಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಮುರಲೀ ಮೋಹನ್ ಚೂಂತಾರು ಇವರು ಮಂಗಳೂರಿನ ಬಿಜೈ ಸಮೀಪದ ಕಾಪಿಕಾಡು ನಿವಾಸಿಯಾಗಿದ್ದು, ವೃತ್ತಿಯಲ್ಲಿ ಬಾಯಿ, ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕರಾಗಿದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…