ಸುಳ್ಯ: ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ, ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆವರು ರಚಿಸಿದ ‘ವಲಸೆ, ಸಂಘರ್ಷ ಮತ್ತು ಸಮನ್ವಯ’ ಕೃತಿ ಬಿಡುಗಡೆ ಸಮಾರಂಭ ಶನಿವಾರ ನಡೆಯಿತು.
ಬಿಳಿಮಲೆ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ.ಬಿ.ಎ.ವಿವೇಕ ರೈ ಪುಸ್ತಕ ಬಿಡುಗಡೆ ಮಾಡಿದರು. ಹಿರಿಯ ಸಾಹಿತಿ ಟಿ.ಜಿ.ಮುಡೂರು ಅಧ್ಯಕ್ಷತೆ ವಹಿಸಿದ್ದರು.ಪ್ರೊ. ಕೆ.ಚಿನ್ನಪ್ಪ ಗೌಡ, ಜಾಕೆ ಮಾಧವ ಗೌಡ ಅತಿಥಿಗಳಾಗಿ ಭಾಗವಹಿಸಿದ್ದರು. ಪ್ರೊ. ಪದ್ಮನಾಭ ಗೌಡ ಬಿಳಿಮಲೆ ಸ್ವಾಗತಿಸಿ ಪ್ರಸ್ತಾವನೆಗೈದರು. ಉಷಾ ಕಟ್ಟೆಮನೆ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭದಲ್ಲಿ ದೆಹಲಿ, ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ನಾನಾ ಕಡೆಗಳಿಂದ ಸಾಹಿತ್ಯ ಮತ್ತು ಸಾಂಸ್ಜೃತಿಕ ಕ್ಷೇತ್ರದ ‘ವಲಸೆ, ಸಂಘರ್ಷ ಮತ್ತು ಸಮನ್ವಯ’ ಪ್ರಮುಖರು ಭಾಗವಹಿಸಿದ್ದರು. ಬಳಿಕ ತಾಳಮದ್ದಳೆ, ತಾಳ ಮದ್ದಳೆ ಕುರಿತು ಸಂವಾದ ನಡೆಯಿತು.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…