ಸುಳ್ಯ: ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ, ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆವರು ರಚಿಸಿದ ‘ವಲಸೆ, ಸಂಘರ್ಷ ಮತ್ತು ಸಮನ್ವಯ’ ಕೃತಿ ಬಿಡುಗಡೆ ಸಮಾರಂಭ ಶನಿವಾರ ನಡೆಯಿತು.
ಬಿಳಿಮಲೆ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ.ಬಿ.ಎ.ವಿವೇಕ ರೈ ಪುಸ್ತಕ ಬಿಡುಗಡೆ ಮಾಡಿದರು. ಹಿರಿಯ ಸಾಹಿತಿ ಟಿ.ಜಿ.ಮುಡೂರು ಅಧ್ಯಕ್ಷತೆ ವಹಿಸಿದ್ದರು.ಪ್ರೊ. ಕೆ.ಚಿನ್ನಪ್ಪ ಗೌಡ, ಜಾಕೆ ಮಾಧವ ಗೌಡ ಅತಿಥಿಗಳಾಗಿ ಭಾಗವಹಿಸಿದ್ದರು. ಪ್ರೊ. ಪದ್ಮನಾಭ ಗೌಡ ಬಿಳಿಮಲೆ ಸ್ವಾಗತಿಸಿ ಪ್ರಸ್ತಾವನೆಗೈದರು. ಉಷಾ ಕಟ್ಟೆಮನೆ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭದಲ್ಲಿ ದೆಹಲಿ, ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ನಾನಾ ಕಡೆಗಳಿಂದ ಸಾಹಿತ್ಯ ಮತ್ತು ಸಾಂಸ್ಜೃತಿಕ ಕ್ಷೇತ್ರದ ‘ವಲಸೆ, ಸಂಘರ್ಷ ಮತ್ತು ಸಮನ್ವಯ’ ಪ್ರಮುಖರು ಭಾಗವಹಿಸಿದ್ದರು. ಬಳಿಕ ತಾಳಮದ್ದಳೆ, ತಾಳ ಮದ್ದಳೆ ಕುರಿತು ಸಂವಾದ ನಡೆಯಿತು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…