ಸುಳ್ಯ: ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ, ಸಾಹಿತಿ ಡಾ.ಪುರುಷೋತ್ತಮ ಬಿಳಿಮಲೆವರು ರಚಿಸಿದ ‘ವಲಸೆ, ಸಂಘರ್ಷ ಮತ್ತು ಸಮನ್ವಯ’ ಕೃತಿ ಬಿಡುಗಡೆ ಸಮಾರಂಭ ಶನಿವಾರ ನಡೆಯಿತು.
ಬಿಳಿಮಲೆ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ.ಬಿ.ಎ.ವಿವೇಕ ರೈ ಪುಸ್ತಕ ಬಿಡುಗಡೆ ಮಾಡಿದರು. ಹಿರಿಯ ಸಾಹಿತಿ ಟಿ.ಜಿ.ಮುಡೂರು ಅಧ್ಯಕ್ಷತೆ ವಹಿಸಿದ್ದರು.ಪ್ರೊ. ಕೆ.ಚಿನ್ನಪ್ಪ ಗೌಡ, ಜಾಕೆ ಮಾಧವ ಗೌಡ ಅತಿಥಿಗಳಾಗಿ ಭಾಗವಹಿಸಿದ್ದರು. ಪ್ರೊ. ಪದ್ಮನಾಭ ಗೌಡ ಬಿಳಿಮಲೆ ಸ್ವಾಗತಿಸಿ ಪ್ರಸ್ತಾವನೆಗೈದರು. ಉಷಾ ಕಟ್ಟೆಮನೆ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭದಲ್ಲಿ ದೆಹಲಿ, ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ನಾನಾ ಕಡೆಗಳಿಂದ ಸಾಹಿತ್ಯ ಮತ್ತು ಸಾಂಸ್ಜೃತಿಕ ಕ್ಷೇತ್ರದ ‘ವಲಸೆ, ಸಂಘರ್ಷ ಮತ್ತು ಸಮನ್ವಯ’ ಪ್ರಮುಖರು ಭಾಗವಹಿಸಿದ್ದರು. ಬಳಿಕ ತಾಳಮದ್ದಳೆ, ತಾಳ ಮದ್ದಳೆ ಕುರಿತು ಸಂವಾದ ನಡೆಯಿತು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…