ಸುಳ್ಯ:ಡಾ.ಬಿ. ಪ್ರಭಾಕರ ಶಿಶಿಲ ಅವರು ಬರೆದ ಅರ್ಥಶಾಸ್ತ್ರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಶಾರದಾ ಕಾಲೇಜಿನಲ್ಲಿ ನಡೆಯಿತು. ಮಂಗಳೂರು ವಿವಿಯ ಪದವಿಯ ನೂತನ ಸಿಬಿಸಿಎಸ್ ಪಠ್ಯಕ್ರಮ ಆಧಾರಿತ ಬಿಕಾಂ ಪ್ರಥಮ ಸೆಮಿಸ್ಟರ್ ‘ವ್ಯವಹಾರ ಅರ್ಥಶಾಸ್ತ್ರ ಪಠ್ಯ ಪುಸ್ತಕವನ್ನು ದ.ಕ. ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಬಿಡುಗಡೆಗೊಳಿಸಿದರು.
ಪುಸ್ತಕದ ಕುರಿತು ಮಾತನಾಡಿದರು ದ.ಕ. ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಜ್ಯೋತ್ಸ್ನಾ ಕೆ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಜಯ, ಅರ್ಥಶಾಸ್ತ್ರ ಉಪನ್ಯಾಸಕಿ ಅಶ್ವಿನಿ ಸಿ.ಎಸ್. ಉಪಸ್ಥಿತರಿದ್ದರು.
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…
ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…