ಸುಳ್ಯ:ಡಾ.ಬಿ. ಪ್ರಭಾಕರ ಶಿಶಿಲ ಅವರು ಬರೆದ ಅರ್ಥಶಾಸ್ತ್ರ ಪುಸ್ತಕ ಬಿಡುಗಡೆ ಕಾರ್ಯಕ್ರಮ ಶಾರದಾ ಕಾಲೇಜಿನಲ್ಲಿ ನಡೆಯಿತು. ಮಂಗಳೂರು ವಿವಿಯ ಪದವಿಯ ನೂತನ ಸಿಬಿಸಿಎಸ್ ಪಠ್ಯಕ್ರಮ ಆಧಾರಿತ ಬಿಕಾಂ ಪ್ರಥಮ ಸೆಮಿಸ್ಟರ್ ‘ವ್ಯವಹಾರ ಅರ್ಥಶಾಸ್ತ್ರ ಪಠ್ಯ ಪುಸ್ತಕವನ್ನು ದ.ಕ. ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಬಿಡುಗಡೆಗೊಳಿಸಿದರು.
ಪುಸ್ತಕದ ಕುರಿತು ಮಾತನಾಡಿದರು ದ.ಕ. ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಜ್ಯೋತ್ಸ್ನಾ ಕೆ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಜಯ, ಅರ್ಥಶಾಸ್ತ್ರ ಉಪನ್ಯಾಸಕಿ ಅಶ್ವಿನಿ ಸಿ.ಎಸ್. ಉಪಸ್ಥಿತರಿದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…