ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಗೋಪೂಜೆ ಆಚರಿಸಲಾಯಿತು. ಮಂಗಳವಾರ ಬೆಳಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ. ಹೆಗ್ಗಡೆ ದಂಪತಿ ಸಹಿತ ಕ್ಷೇತ್ರದ ಗೋವಿಗೆ ಪೂಜೆ ಸಲ್ಲಿಸಿದರು.
ಬಳಿಕ ಗೋವುಗಳಿಗೆ ಹಾಗೂ ಕ್ಷೇತ್ರದ ಆನೆಗಳಿಗೆ ಹಣ್ಣು ಹಂಪಲು ದೋಸೆ ನೀಡಿದರು. ಈ ವೇಳೆ ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಸಹಿತ ಕುಟುಂಬಸ್ಥರು ಜತೆಗಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…